ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…