News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

90

ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಸುದ್ದಿ

    ಈ ಬ್ಯುಸಿನೆಸ್ಸನ್ನು ಶುರು ಮಾಡಿದರೆ ತಿಂಗಳಿಗೆ ಕಚಿತವಾಗಿ ನೀವು 1 ಲಕ್ಷ ರೂ. ಗಳಿಸಬಹುದು…!

    ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…