ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…