ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…