ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…