ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .
ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….