ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ.
ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ ಚಿತ್ರಕ್ಕೆ ದೊಡ್ಡ ಮೊತ್ತದ ಬಜೆಟ್ ಪ್ಲಾನ್ ಮಾಡಲಾಗಿದೆ ಎಂದು ಗೊತ್ತಾಗಿದೆ. ಯಶ್,ದರ್ಶನ್ ಅಭಿನಯದ ಸಿನಿಮಾಗಳು ಈಗಾಗಲೇ ತೆರೆ ಕಂಡು ದೇಶಾದ್ಯಂತ ಸದ್ದು ಮಾಡಿವೆ. ಶೀಘ್ರದಲ್ಲಿಯೇ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ತೆರೆ ಕಾಣಲಿದೆ. ಅದೇ ದಾರಿಯಲ್ಲಿ’ಭಜರಂಗಿ-2′ ನಿರ್ಮಾಣವಾಗುತ್ತಿದೆ. ಈ ಕುರಿತು ಲವಲವಿಕೆ ಜತೆ ಮಾತನಾಡಿದ್ದಾರೆ ನಿರ್ದೇಶಕ ಹರ್ಷ.
ಲಂಡನ್ನಿಂದ ಬೆಂಗಳೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹೀರೋ ಶಿವಣ್ಣ : ಭಜರಂಗಿ-2ಚಿತ್ರವನ್ನು ಐದು ಭಾಷೆಗಳಲ್ಲಿ ನಿರ್ಮಾಣ ಮಾಡಲು ದೊಡ್ಡ ಪ್ಲಾನ್ ಮಾಡಿದ್ದೇವೆ. ನಿಮಾರ್ಪಕರು ಮತ್ತು ನಾನು ಮಾತುಕತೆ ಮಾಡುತ್ತಿದ್ದೇವೆ. ಕಥೆ, ಬಜೆಟ್,ಸೆಟ್ಗಳು ಸೇರಿ ಎಲ್ಲವನ್ನೂ ಪ್ಲಾನ್ ಮಾಡಿಕೊಂಡು ಶೂಟಿಂಗ್ ಆರಂಭಿಸಲಿದ್ದೇವೆ. ಇತ್ತೀಚೆಗೆ ಬೇರೆ ಬೇರೆ ಭಾಷೆಗಳ ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ಖುಷಿಯಿಂದ ಸ್ವೀಕರಿಸುತ್ತಿದ್ದಾರೆ. ಇದುವೇ ನಮಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕೆಂಬ ಪ್ರೇರಣೆ. ಶಿವಣ್ಣ ಅವರಿಗೆ ಕಥೆ ತುಂಬಾ ಇಷ್ಟವಾಗಿದೆ’ ಎನ್ನುತ್ತಾರೆ ಅವರು.
ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂದ ಶಿವಣ್ಣ : ಈ ಸಿನಿಮಾದ ಮೂಲಕ ಶಿವರಾಜ್ ಕುಮಾರ್ ನೇರವಾಗಿ ಅಷ್ಟೂ ಭಾಷೆಗಳಿಗೂ ಎಂಟ್ರಿ ಕೊಟ್ಟಂತಾಗುತ್ತದೆ. ಈಗಾಗಲೇ ಹಲವಾರು ಕನ್ನಡ ಚಿತ್ರಗಳಲ್ಲಿನಟಿಸಿರುವ ಮಲೆಯಾಳಿ ನಟಿ ಭಾವನಾ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ. ನಿರ್ಮಾಪಕ ಜಯಣ್ಣ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹಿಂದೆ ಹರ್ಷ ಹಾಗೂ ಶಿವಣ್ಣ ಕಾಂಬಿನೇಷನ್ನಲ್ಲಿಮೂಡಿಬಂದ ಸಿನಿಮೂ ಸೂಪರ್ಹಿಟ್ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…