ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ.
ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ ಸಾಕು. ಬಾಳೆಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಆದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆ ಹಣ್ಣನ್ನು ತಿನ್ನಬಾರದು. ಉಪಹಾರದ ನಂತ್ರವೇ ಬಾಳೆಹಣ್ಣು ತಿನ್ನಬೇಕು.

*ಬಾಳೆಹಣ್ಣು ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ.
*ಗರ್ಭಿಣಿಯರು ಬಾಳೆಹಣ್ಣನ್ನು ಅವಶ್ಯವಾಗಿ ತಿನ್ನಬೇಕು. ಬಾಳೆಹಣ್ಣಿನಲ್ಲಿರುವ ಫೋಲಿಕ್ ಆಮ್ಲ ತಾಯಿ ಹಾಗೂ ಮಕ್ಕಳಿಬ್ಬರಿಗೂ ಒಳ್ಳೆಯದು.

*ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಶಕ್ತಿ ಹಾಗೂ ತಲೆ ನೋವಿನ ಸಮಸ್ಯೆ ಇದ್ದರೆ ಬಾಳೆಹಣ್ಣು ತಿನ್ನಲು ಶುರುಮಾಡಿ.
*ಮುಟ್ಟಿನ ಸಮಸ್ಯೆಗೂ ಬಾಳೆಹಣ್ಣು ಹೇಳಿ ಮಾಡಿಸಿದ ಔಷಧಿ.

*ಬೊಜ್ಜು ಕಡಿಮೆ ಮಾಡಲು ಬಯಸುತ್ತಿದ್ದರೆ ಬಾಳೆಹಣ್ಣು ನಿಮಗೆ ಸಹಕಾರಿ.
*ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಅಂಶ ಜಾಸ್ತಿ ಇದ್ದು, ಇದು ಮೂಳೆಗಳನ್ನು ಬಲಗೊಳಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.