ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ.
ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ ಸಾಕು. ಬಾಳೆಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಆದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆ ಹಣ್ಣನ್ನು ತಿನ್ನಬಾರದು. ಉಪಹಾರದ ನಂತ್ರವೇ ಬಾಳೆಹಣ್ಣು ತಿನ್ನಬೇಕು.
*ಬಾಳೆಹಣ್ಣು ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ.
*ಗರ್ಭಿಣಿಯರು ಬಾಳೆಹಣ್ಣನ್ನು ಅವಶ್ಯವಾಗಿ ತಿನ್ನಬೇಕು. ಬಾಳೆಹಣ್ಣಿನಲ್ಲಿರುವ ಫೋಲಿಕ್ ಆಮ್ಲ ತಾಯಿ ಹಾಗೂ ಮಕ್ಕಳಿಬ್ಬರಿಗೂ ಒಳ್ಳೆಯದು.
*ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಶಕ್ತಿ ಹಾಗೂ ತಲೆ ನೋವಿನ ಸಮಸ್ಯೆ ಇದ್ದರೆ ಬಾಳೆಹಣ್ಣು ತಿನ್ನಲು ಶುರುಮಾಡಿ.
*ಮುಟ್ಟಿನ ಸಮಸ್ಯೆಗೂ ಬಾಳೆಹಣ್ಣು ಹೇಳಿ ಮಾಡಿಸಿದ ಔಷಧಿ.
*ಬೊಜ್ಜು ಕಡಿಮೆ ಮಾಡಲು ಬಯಸುತ್ತಿದ್ದರೆ ಬಾಳೆಹಣ್ಣು ನಿಮಗೆ ಸಹಕಾರಿ.
*ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಅಂಶ ಜಾಸ್ತಿ ಇದ್ದು, ಇದು ಮೂಳೆಗಳನ್ನು ಬಲಗೊಳಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…