News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

70

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…