News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

70

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…