ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.