ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…