ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…