News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

71

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…