News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

70

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…