ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…