ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…