News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

743

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು

  • ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
  • ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
  • ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
  • ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
  • ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…