ಆರೋಗ್ಯ, ಉಪಯುಕ್ತ ಮಾಹಿತಿ

ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

335

ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು.

ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ.

ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ ಆಹಾರವೇನೋ ಸರಿ, ಆದರೆ ಇದರಲ್ಲಿ ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂ ಪ್ರಮಾಣ ಹೆಚ್ಚಾಗಿರುವ ಕಾರಣ ಬೆಳಗ್ಗಿನ ಹೊತ್ತಿನಲ್ಲಿ ಖಾಲಿಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದಲ್ಲಿ ಖನಿಜಗಳ ಸಮತೋಲನವನ್ನು ಏರುಪೇರು ಗೊಳಿಸಬಹುದು.

ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಅಧಿಕವಾಗಿದ್ದು, ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಅಧಿಕವಾಗಿ ಅನಿಮಿಯಾ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಬೆಳಗ್ಗೆ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಬೇಕೋ ಬೇಡವೋ ಅನ್ನೋ ಬಗ್ಗೆ ಇನ್ನೂ ಚರ್ಚೆಯಾಗುತ್ತಲೇ ಇದೆ.

ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ, ಮ್ಯಾಗ್ನಿಶಿಯಂ, ಫೈಬರ್ ಅಂಶ ಹೇರಳವಾಗಿದೆ. ಹಸಿವನ್ನು ಕಡಿಮೆ ಮಾಡಿ ದೇಹದಲ್ಲಿ ಚೈತನ್ಯ ಹೆಚ್ಚಿಸುತ್ತದೆ. ಬಾಳೆಹಣ್ಣಿನಲ್ಲಿರುವ ಶೇ.25ರಷ್ಟು ಸಕ್ಕರೆಯ ಅಂಶ ನಿಮಗೆ ದಿನವಿಡೀ ಬೇಕಾದಷ್ಟು ಶಕ್ತಿ ನೀಡುತ್ತದೆ. ಇದಲ್ಲದೆ ವಿಟಮಿನ್ ಬಿ ಮತ್ತು ವಿಟಮಿನ್ ಬಿ6 ಕೂಡ ಬಾಳೆಹಣ್ಣಿನಲ್ಲಿದೆ.

ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು. ಬೆಳಗ್ಗೆ ತಿಂಡಿಗೆ ಬಾಳೆಹಣ್ಣು ತಿಂದರೆ ನಿಮ್ಮಲ್ಲಿ ಚೈತನ್ಯ ಮೂಡುತ್ತದೆ. ಆದ್ರೆ ಕೆಲವು ಗಂಟೆಗಳ ಬಳಿಕ ಹೊಟ್ಟೆ ಸಂಪೂರ್ಣ ಬರಿದಾಗಿ ಬಿಡುತ್ತದೆ. ದಿಢೀರನೆ ಹೊಟ್ಟೆ ತುಂಬಿದ ಅನುಭವವಾಗುವುದರಿಂದ ಆಲಸ್ಯತನ ಮತ್ತು ನಿದ್ದೆಯ ಮಂಪರು ಕಾಣಿಸಿಕೊಳ್ಳಬಹುದು.

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಕರುಳಿನ ಸಮಸ್ಯೆ ಕೂಡ ಉಂಟಾಗಬಹುದು. ಹಾಗಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿನ್ನುವ ಬದಲು ಡ್ರೈಫ್ರೂಟ್ಸ್, ಸೇಬು ಹಾಗೂ ಇತರ ಹಣ್ಣುಗಳ ಜೊತೆ ಅದನ್ನು ಸೇವಿಸುವುದು ಉತ್ತಮ ಎನ್ನುತ್ತಾರೆ ವೈದ್ಯರು. ಆದ್ರೆ ಆಯುರ್ವೇದದ ಪ್ರಕಾರ ಬೆಳಗ್ಗೆ ಹಣ್ಣುಗಳ ಸೇವನೆ ಒಳ್ಳೆಯದಲ್ಲ. ಕೃತಕವಾಗಿ ಇವುಗಳನ್ನು ಹಣ್ಣುಮಾಡುವುದರಿಂದ ಅದಕ್ಕಾಗಿ ಬಳಸಿರುವ ರಾಸಾಯನಿಕ ದುಷ್ಪರಿಣಾಮ ಉಂಟುಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…