ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಗುರುತಿಸಿ ಅದರಿಂದ ಔಷಧ ತಯಾರಿಸುವುದರ ಜತೆಗೆ ಆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನವನ್ನೂ ಹೇಳಿದ್ದಾರೆ.

ಕ್ರಮೇಣ ಈ ಧಾವಂತದ ಬದುಕಿನಲ್ಲಿ ಬಹುತೇಕ ಮರೆಯಾಗಿದ್ದ ಬಾಳೆ ಎಲೆಯ ಊಟ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ, ಬಾಳೆ ಎಲೆಯ ಊಟದ ಮಹತ್ವ ಅದೆಷ್ಟೋ ಜನರಿಗೆ ಇಂದಿಗೂ ಕೂಡ ತಿಳಿದಿಲ್ಲ ಹೀಗಾಗಿ ಈ ಊಟದ ಕೆಲ ಸೊಗಸಾದ ಅರೋಗ್ಯ ಪ್ರಯೋಜನವೇನು ತಿಳಿಸುತ್ತೇವೆ ಕೇಳಿ. ಬಾಳೆ ಎಲೆಗಳಲ್ಲಿ ಬಡಿಸುವ ಆಹಾರವನ್ನು ತಿನ್ನುವುದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿದೆ, ಬಾಳೆ ಎಲೆಗಳಲ್ಲಿ ನೀಡಲಾಗುವ ಆಹಾರವು ರುಚಿಯನ್ನು ಮಾತ್ರವಲ್ಲದೆ ಆರೋಗ್ಯಕರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಅನೇಕ ರೆಸ್ಟೋರೆಂಟ್ಗಳು ಬಾಳೆ ಎಲೆಗಳಲ್ಲಿ ಆಹಾರವನ್ನು ನೀಡಲು ಪ್ರಾರಂಭಿಸಿವೆ ಬಾಳೆ ಎಲೆಯಲ್ಲಿ ಸತತವಾಗಿ ಊಟ ಮಾಡುವದರಿಂದ ಬಿಳಿ ಕೂದಲು, ಸಂತಾನಹೀನತೆ ಮತ್ತು ಚರ್ಮ ಸಮಸ್ಯೆಗಳು ದೂರವಾಗುತ್ತವೆ. ಬಾಳೆದೆಲೆಯ ಸುತ್ತ ರಂಗೋಲಿ ಹಾಕುವ ಕ್ರಮವಿದೆ, ಸಣ್ಣ ಸಣ್ಣ ಕ್ರಿಮಿಗಳು, ಇರುವೆ ಇತ್ಯಾದಿಗಳು ಆಹಾರ ಅರಸುತ್ತ ಎಲೆಗೆ ಬರಬಾರದು ಎಂಬ ಉದ್ದೇಶದಿಂದ ಇದನ್ನು ಮಾಡಲಾಗತ್ತದೆ.

ಇನ್ನು ಈ ಕಾಲದಲ್ಲಿ ಊಟಕ್ಕೆ ಬಳಸುವ ಅದೆಷ್ಟೋ ಪ್ಲಾಸ್ಟಿಕ್ ತಟ್ಟೆಗಳು ನಮ್ಮ ದೇಹಕ್ಕೂ ಹಾಗು ಪರಿಸರಕ್ಕೂ ಕೂಡ ಹಾನಿಕಾರಕ ಎಂದು ಹಲವು ಸಂಶೋಧನೆ ಈಗಾಗಲೇ ತಿಳಿಸಿವೆ ಆದ್ದರಿಂದ ಬಾಳೆ ಎಲೆಗೆ ಬೇಡಿಕೆ ಹೆಚ್ಚು ಕಂಡುಬರುತ್ತಿದೆ. ಈ ಎಲೆಗಳು ಪರಿಸರ ಸ್ನೇಹಿ, ವಿಲೇವಾರಿ ಮಾಡುವಾಗಲೂ ಕೂಡ ಯಾವುದೇ ಸಮಸ್ಯೆ ಇರುವುದಿಲ್ಲ ಹೀಗಾಗಿ ಪರಿಸರ ಸ್ನೇಹಿ ಎಲೆಯಾಗಿ ಜನರಿಗೆ ಬಹುಪಯೋಗಿ. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಈ ಪದ್ಧತಿ ಅನುಸರಿಸಲಾಗುತ್ತಿದೆ. ಜನಪ್ರಿಯ ಆಹಾರ ಡೆಲಿವರಿ ಕಂಪನಿಗಳು ಕೂಡ ಆಹಾರದ ಪ್ಯಾಕೇಜಿಂಗ್ ಮಾಡಲು ಈ ಎಲೆಯನ್ನೇ ಬಳಸಿಕೊಳ್ಳುತ್ತಿವೆ, ಈ ಉತ್ತಮ ಮಾಹಿತಿಯನ್ನು ಆದಷ್ಟು ಎಲ್ಲ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ.

ನೆಲದ ಮೇಲೆ ಕುಳಿತು ಊಟ ಮಾಡುವದರಿಂದ ನಾವು ಬಾಗಿ ಊಟ ಮಾಡಬೇಕಾಗುತ್ತದೆ ಮತ್ತು ಇದರಿಂದ ಹೊಟ್ಟೆಗೆ ವ್ಯಾಯಾಮ ಬೀಳುವುದರಿಂದ ಪಚನಕ್ರಿಯೆ ಸಾರಾಗವಾಗಿ ಆಗುತ್ತದೆ. ಬಾಳೆ ಎಲೆಗಳು ಸಾಮಾನ್ಯವಾಗಿನ ಸಸ್ಯ ಆಧಾರಿತ ಸಂಯುಕ್ತಗಳಾದ ಪಾಲಿಫಿನಾಲ್ಗಳಾದ ಇಜಿಸಿಜಿ ಗಳಿಂದ ಮಾಡಲ್ಪಟ್ಟಿದೆ, ಬಲೇ ಎಳೆಯಲ್ಲಿ ಪಾಲಿಫಿನಾಲ್ಗಳು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾಗಿವೆ, ಇದು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಬಾಳೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿವೆ, ಬಾಳೆ ಎಲೆಗಳು ಸೂಕ್ಷ್ಮಜೀವಿಗಳು ಮತ್ತು ಧೂಳನ್ನು ಹಿಮ್ಮೆಟ್ಟಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿವೆ ಆದ್ದರಿಂದ ಅದನ್ನು ಹೆಚ್ಚು ಶುಚಿಗೊಳಿಸುವ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.