ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ.
ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು ಕಡಿವಾಣ ಹಾಗುವುದು ಬಾಳೆಲೆ ಊಟ.

ಬಾಳೆಲೆಗಳಲ್ಲಿ ಇಜಿಸಿಜಿಯಂಥ ಪಾಲಿಫಿನಾಲ್ಸ್ ಹೇರಳವಾಗಿರುತ್ತವೆ. ಈ ಪಾಲಿಫಿನಾಲ್ಗಳು ನ್ಯಾಚುರಲ್ ಆ್ಯಂಟಿ ಆಕ್ಸಿಡೆಂಟ್ಸ್ ಆಗಿದ್ದು, ಕ್ಯಾನ್ಸರ್ನಂಥ ಕಾಯಿಲೆ ಹರಡುವ ಕೋಶಗಳ ವಿರುದ್ಧ ಅದು ಹೋರಾಡುತ್ತದೆ. ಈ ಎಲೆಯ ಮೇಲೆ ಆಹಾರವನ್ನು ಬಡಿಸಿದಾಗ, ಆಹಾರವು ಈ ಆ್ಯಂಟಿ ಆಕ್ಸಿಡೆಂಟ್ಗಳನ್ನು ಹೀರಿಕೊಂಡು ಅದನ್ನು ಆಹಾರ ಸೇವಿಸುವ ನಮ್ಮ ದೇಹಕ್ಕೆ ಒದಗಿಸುತ್ತವೆ.
ಅಷ್ಟೇ ಅಲ್ಲದೆ, ಬಾಳೆಲೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು, ಅವುಗಳ ಮೇಲಿನ ವ್ಯಾಕ್ಸ್ ಕೋಟಿಂಗ್, ಎಲೆ ಕೊಳಕಾಗದಂತೆ ನೋಡಿಕೊಳ್ಳುತ್ತದೆ. ಇದು ವಾಟರ್ ಪ್ರೂಫ್ ಕೂಡಾ. ಜೊತೆಗೆ, ಕೀಟಾಣುಗಳನ್ನು ಕೊಲ್ಲುವ ಕೆಲಸವನ್ನೂ ಮಾಡುತ್ತದೆ. ಅಂದರೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಬಾಳೆಲೆಲಿ ಊಟ ಮಾಡುವುದರಿಂದ ಊಟದ ರುಚಿ ಹೆಚ್ಚುತ್ತದೆ, ಹೌದು ಬಾಳೆಲೆಯ ಮೇಲಿರುವ ವ್ಯಾಕ್ಸ್ ಕೋಟಿಂಗ್ ಆಹಾರಕ್ಕೆ ಸ್ವಲ್ಪ ಎಕ್ಸ್ಟ್ರಾ ರುಚಿ ಸೇರಿಸುತ್ತದೆ. ಬಾಳೆಲೆಯ ಮೇಲೆ ಬಿಸಿ ಅಡುಗೆ ಬಡಿಸಿದಾಗ ಈ ವ್ಯಾಕ್ಸ್ ಕರಗಿ ಆಹಾರದೊಂದಿಗೆ ಸೇರಿಕೊಂಡು ಅದರ ಫ್ಲೇವರ್ ಹೆಚ್ಚಿಸುತ್ತದೆ. ಮತ್ತೇಕೆ ತಡ, ಈ ಹಬ್ಬದ ಸೀಸನ್ನಲ್ಲಿ ಬಾಳೆಲೆ ಬಳಸಿ, ಊಟದ ರುಚಿ ಹೆಚ್ಚಿಸಿಕೊಂಡು ಕೆಲಸ ಕಡಿಮೆ ಮಾಡಿಕೊಂಡು ಎಂಜಾಯ್ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…