ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಗುರುತಿಸಿ ಅದರಿಂದ ಔಷಧ ತಯಾರಿಸುವುದರ ಜತೆಗೆ ಆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನವನ್ನೂ ಹೇಳಿದ್ದಾರೆ.
ಕ್ರಮೇಣ ಈ ಧಾವಂತದ ಬದುಕಿನಲ್ಲಿ ಬಹುತೇಕ ಮರೆಯಾಗಿದ್ದ ಬಾಳೆ ಎಲೆಯ ಊಟ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ, ಬಾಳೆ ಎಲೆಯ ಊಟದ ಮಹತ್ವ ಅದೆಷ್ಟೋ ಜನರಿಗೆ ಇಂದಿಗೂ ಕೂಡ ತಿಳಿದಿಲ್ಲ ಹೀಗಾಗಿ ಈ ಊಟದ ಕೆಲ ಸೊಗಸಾದ ಅರೋಗ್ಯ ಪ್ರಯೋಜನವೇನು ತಿಳಿಸುತ್ತೇವೆ ಕೇಳಿ. ಬಾಳೆ ಎಲೆಗಳಲ್ಲಿ ಬಡಿಸುವ ಆಹಾರವನ್ನು ತಿನ್ನುವುದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿದೆ, ಬಾಳೆ ಎಲೆಗಳಲ್ಲಿ ನೀಡಲಾಗುವ ಆಹಾರವು ರುಚಿಯನ್ನು ಮಾತ್ರವಲ್ಲದೆ ಆರೋಗ್ಯಕರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಅನೇಕ ರೆಸ್ಟೋರೆಂಟ್ಗಳು ಬಾಳೆ ಎಲೆಗಳಲ್ಲಿ ಆಹಾರವನ್ನು ನೀಡಲು ಪ್ರಾರಂಭಿಸಿವೆ ಬಾಳೆ ಎಲೆಯಲ್ಲಿ ಸತತವಾಗಿ ಊಟ ಮಾಡುವದರಿಂದ ಬಿಳಿ ಕೂದಲು, ಸಂತಾನಹೀನತೆ ಮತ್ತು ಚರ್ಮ ಸಮಸ್ಯೆಗಳು ದೂರವಾಗುತ್ತವೆ. ಬಾಳೆದೆಲೆಯ ಸುತ್ತ ರಂಗೋಲಿ ಹಾಕುವ ಕ್ರಮವಿದೆ, ಸಣ್ಣ ಸಣ್ಣ ಕ್ರಿಮಿಗಳು, ಇರುವೆ ಇತ್ಯಾದಿಗಳು ಆಹಾರ ಅರಸುತ್ತ ಎಲೆಗೆ ಬರಬಾರದು ಎಂಬ ಉದ್ದೇಶದಿಂದ ಇದನ್ನು ಮಾಡಲಾಗತ್ತದೆ.
ಇನ್ನು ಈ ಕಾಲದಲ್ಲಿ ಊಟಕ್ಕೆ ಬಳಸುವ ಅದೆಷ್ಟೋ ಪ್ಲಾಸ್ಟಿಕ್ ತಟ್ಟೆಗಳು ನಮ್ಮ ದೇಹಕ್ಕೂ ಹಾಗು ಪರಿಸರಕ್ಕೂ ಕೂಡ ಹಾನಿಕಾರಕ ಎಂದು ಹಲವು ಸಂಶೋಧನೆ ಈಗಾಗಲೇ ತಿಳಿಸಿವೆ ಆದ್ದರಿಂದ ಬಾಳೆ ಎಲೆಗೆ ಬೇಡಿಕೆ ಹೆಚ್ಚು ಕಂಡುಬರುತ್ತಿದೆ. ಈ ಎಲೆಗಳು ಪರಿಸರ ಸ್ನೇಹಿ, ವಿಲೇವಾರಿ ಮಾಡುವಾಗಲೂ ಕೂಡ ಯಾವುದೇ ಸಮಸ್ಯೆ ಇರುವುದಿಲ್ಲ ಹೀಗಾಗಿ ಪರಿಸರ ಸ್ನೇಹಿ ಎಲೆಯಾಗಿ ಜನರಿಗೆ ಬಹುಪಯೋಗಿ. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಈ ಪದ್ಧತಿ ಅನುಸರಿಸಲಾಗುತ್ತಿದೆ. ಜನಪ್ರಿಯ ಆಹಾರ ಡೆಲಿವರಿ ಕಂಪನಿಗಳು ಕೂಡ ಆಹಾರದ ಪ್ಯಾಕೇಜಿಂಗ್ ಮಾಡಲು ಈ ಎಲೆಯನ್ನೇ ಬಳಸಿಕೊಳ್ಳುತ್ತಿವೆ, ಈ ಉತ್ತಮ ಮಾಹಿತಿಯನ್ನು ಆದಷ್ಟು ಎಲ್ಲ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ.
ನೆಲದ ಮೇಲೆ ಕುಳಿತು ಊಟ ಮಾಡುವದರಿಂದ ನಾವು ಬಾಗಿ ಊಟ ಮಾಡಬೇಕಾಗುತ್ತದೆ ಮತ್ತು ಇದರಿಂದ ಹೊಟ್ಟೆಗೆ ವ್ಯಾಯಾಮ ಬೀಳುವುದರಿಂದ ಪಚನಕ್ರಿಯೆ ಸಾರಾಗವಾಗಿ ಆಗುತ್ತದೆ. ಬಾಳೆ ಎಲೆಗಳು ಸಾಮಾನ್ಯವಾಗಿನ ಸಸ್ಯ ಆಧಾರಿತ ಸಂಯುಕ್ತಗಳಾದ ಪಾಲಿಫಿನಾಲ್ಗಳಾದ ಇಜಿಸಿಜಿ ಗಳಿಂದ ಮಾಡಲ್ಪಟ್ಟಿದೆ, ಬಲೇ ಎಳೆಯಲ್ಲಿ ಪಾಲಿಫಿನಾಲ್ಗಳು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾಗಿವೆ, ಇದು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಬಾಳೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿವೆ, ಬಾಳೆ ಎಲೆಗಳು ಸೂಕ್ಷ್ಮಜೀವಿಗಳು ಮತ್ತು ಧೂಳನ್ನು ಹಿಮ್ಮೆಟ್ಟಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿವೆ ಆದ್ದರಿಂದ ಅದನ್ನು ಹೆಚ್ಚು ಶುಚಿಗೊಳಿಸುವ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…