ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಗುರುತಿಸಿ ಅದರಿಂದ ಔಷಧ ತಯಾರಿಸುವುದರ ಜತೆಗೆ ಆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನವನ್ನೂ ಹೇಳಿದ್ದಾರೆ.

ಕ್ರಮೇಣ ಈ ಧಾವಂತದ ಬದುಕಿನಲ್ಲಿ ಬಹುತೇಕ ಮರೆಯಾಗಿದ್ದ ಬಾಳೆ ಎಲೆಯ ಊಟ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ, ಬಾಳೆ ಎಲೆಯ ಊಟದ ಮಹತ್ವ ಅದೆಷ್ಟೋ ಜನರಿಗೆ ಇಂದಿಗೂ ಕೂಡ ತಿಳಿದಿಲ್ಲ ಹೀಗಾಗಿ ಈ ಊಟದ ಕೆಲ ಸೊಗಸಾದ ಅರೋಗ್ಯ ಪ್ರಯೋಜನವೇನು ತಿಳಿಸುತ್ತೇವೆ ಕೇಳಿ. ಬಾಳೆ ಎಲೆಗಳಲ್ಲಿ ಬಡಿಸುವ ಆಹಾರವನ್ನು ತಿನ್ನುವುದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿದೆ, ಬಾಳೆ ಎಲೆಗಳಲ್ಲಿ ನೀಡಲಾಗುವ ಆಹಾರವು ರುಚಿಯನ್ನು ಮಾತ್ರವಲ್ಲದೆ ಆರೋಗ್ಯಕರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಅನೇಕ ರೆಸ್ಟೋರೆಂಟ್ಗಳು ಬಾಳೆ ಎಲೆಗಳಲ್ಲಿ ಆಹಾರವನ್ನು ನೀಡಲು ಪ್ರಾರಂಭಿಸಿವೆ ಬಾಳೆ ಎಲೆಯಲ್ಲಿ ಸತತವಾಗಿ ಊಟ ಮಾಡುವದರಿಂದ ಬಿಳಿ ಕೂದಲು, ಸಂತಾನಹೀನತೆ ಮತ್ತು ಚರ್ಮ ಸಮಸ್ಯೆಗಳು ದೂರವಾಗುತ್ತವೆ. ಬಾಳೆದೆಲೆಯ ಸುತ್ತ ರಂಗೋಲಿ ಹಾಕುವ ಕ್ರಮವಿದೆ, ಸಣ್ಣ ಸಣ್ಣ ಕ್ರಿಮಿಗಳು, ಇರುವೆ ಇತ್ಯಾದಿಗಳು ಆಹಾರ ಅರಸುತ್ತ ಎಲೆಗೆ ಬರಬಾರದು ಎಂಬ ಉದ್ದೇಶದಿಂದ ಇದನ್ನು ಮಾಡಲಾಗತ್ತದೆ.

ಇನ್ನು ಈ ಕಾಲದಲ್ಲಿ ಊಟಕ್ಕೆ ಬಳಸುವ ಅದೆಷ್ಟೋ ಪ್ಲಾಸ್ಟಿಕ್ ತಟ್ಟೆಗಳು ನಮ್ಮ ದೇಹಕ್ಕೂ ಹಾಗು ಪರಿಸರಕ್ಕೂ ಕೂಡ ಹಾನಿಕಾರಕ ಎಂದು ಹಲವು ಸಂಶೋಧನೆ ಈಗಾಗಲೇ ತಿಳಿಸಿವೆ ಆದ್ದರಿಂದ ಬಾಳೆ ಎಲೆಗೆ ಬೇಡಿಕೆ ಹೆಚ್ಚು ಕಂಡುಬರುತ್ತಿದೆ. ಈ ಎಲೆಗಳು ಪರಿಸರ ಸ್ನೇಹಿ, ವಿಲೇವಾರಿ ಮಾಡುವಾಗಲೂ ಕೂಡ ಯಾವುದೇ ಸಮಸ್ಯೆ ಇರುವುದಿಲ್ಲ ಹೀಗಾಗಿ ಪರಿಸರ ಸ್ನೇಹಿ ಎಲೆಯಾಗಿ ಜನರಿಗೆ ಬಹುಪಯೋಗಿ. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಈ ಪದ್ಧತಿ ಅನುಸರಿಸಲಾಗುತ್ತಿದೆ. ಜನಪ್ರಿಯ ಆಹಾರ ಡೆಲಿವರಿ ಕಂಪನಿಗಳು ಕೂಡ ಆಹಾರದ ಪ್ಯಾಕೇಜಿಂಗ್ ಮಾಡಲು ಈ ಎಲೆಯನ್ನೇ ಬಳಸಿಕೊಳ್ಳುತ್ತಿವೆ, ಈ ಉತ್ತಮ ಮಾಹಿತಿಯನ್ನು ಆದಷ್ಟು ಎಲ್ಲ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ.

ನೆಲದ ಮೇಲೆ ಕುಳಿತು ಊಟ ಮಾಡುವದರಿಂದ ನಾವು ಬಾಗಿ ಊಟ ಮಾಡಬೇಕಾಗುತ್ತದೆ ಮತ್ತು ಇದರಿಂದ ಹೊಟ್ಟೆಗೆ ವ್ಯಾಯಾಮ ಬೀಳುವುದರಿಂದ ಪಚನಕ್ರಿಯೆ ಸಾರಾಗವಾಗಿ ಆಗುತ್ತದೆ. ಬಾಳೆ ಎಲೆಗಳು ಸಾಮಾನ್ಯವಾಗಿನ ಸಸ್ಯ ಆಧಾರಿತ ಸಂಯುಕ್ತಗಳಾದ ಪಾಲಿಫಿನಾಲ್ಗಳಾದ ಇಜಿಸಿಜಿ ಗಳಿಂದ ಮಾಡಲ್ಪಟ್ಟಿದೆ, ಬಲೇ ಎಳೆಯಲ್ಲಿ ಪಾಲಿಫಿನಾಲ್ಗಳು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾಗಿವೆ, ಇದು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಬಾಳೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿವೆ, ಬಾಳೆ ಎಲೆಗಳು ಸೂಕ್ಷ್ಮಜೀವಿಗಳು ಮತ್ತು ಧೂಳನ್ನು ಹಿಮ್ಮೆಟ್ಟಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿವೆ ಆದ್ದರಿಂದ ಅದನ್ನು ಹೆಚ್ಚು ಶುಚಿಗೊಳಿಸುವ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…