ಜ್ಯೋತಿಷ್ಯ

ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

109

ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮೇಷ ರಾಶಿ ದಿನಭವಿಷ್ಯ
ಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ
ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ, ಕೋರ್ಟ್ ಕೇಸ್‍ಗಳಲ್ಲಿ ವಿಘ್ನಗಳು ಕಡಿಮೆಯಾಗಿ ಸಂತಸದ ದಿನ ಇಂದು ನಿಮ್ಮದಾಗಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ
9901077772

ವೃಷಭ ರಾಶಿ ದಿನಭವಿಷ್ಯ
ಈ ದಿನ ನಿಮ್ಮ ರಾಶಿಯವರಿಗೆ ಗುರು ಹಿರಿಯರಲ್ಲಿ ಭಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಕುಟುಂಬದಲ್ಲಿ ಅಹಿತಕರ ವಾತಾವರಣ, ಬಂಧುಗಳಿಂದ ಸಹಾಯ, ಆಕಸ್ಮಿಕ ಖರ್ಚು, ಸ್ತ್ರೀಯರಿಗೆ ಲಾಭದಾಯಕ ದಿನ. ಕರೆ ಮಾಡಿ 9901077772

ಮಿಥುನ ರಾಶಿ ದಿನಭವಿಷ್ಯ
ಇಂದು ನಿಮಗೆ ದಾನ-ಧರ್ಮದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಕೀರ್ತಿ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ, ಹೊಸ ವ್ಯವಹಾರದಲ್ಲಿ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ ಶಾಂತ ರೀತಿಯಲ್ಲಿ ವರ್ತಿಸಿ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ
9901077772

ಕಟಕ ರಾಶಿ ದಿನಭವಿಷ್ಯ
ಅಧಿಕವಾದ ಖರ್ಚು, ಪುಣ್ಯಕ್ಷೇತ್ರ ದರ್ಶನ, ಕಾರ್ಯ ಸಾಧನೆಗಾಗಿ ತಿರುಗಾಟ, ಸ್ಥಿರಾಸ್ತಿ ಮಾರಾಟ ಸಾಧ್ಯತೆ, ಮನಸ್ಸಿನಲ್ಲಿ ಗೊಂದಲ, ಅನ್ಯ ಜನರಲ್ಲಿ ವೈಮನಸ್ಸು, ವ್ಯಾಪಾರದಲ್ಲಿ ಲಾಭ.ಕರೆ ಮಾಡಿ
9901077772

ಸಿಂಹ ರಾಶಿ ದಿನಭವಿಷ್ಯ
ಪ್ರಿಯ ಜನರ ಸಂದರ್ಶನ, ಸ್ತ್ರೀಯರಿಗೆ ಅನುಕೂಲ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಸ್ಥಿರಾಸ್ತಿ ಸಂಪಾದನೆ, ಮನಸ್ಸಿನಲ್ಲಿ ಭಯ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ ಆಗಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಕನ್ಯಾ ರಾಶಿ ದಿನಭವಿಷ್ಯ
ಮಾಡಿದ ಕೆಲಸ ಕಾರ್ಯಗಳಲ್ಲಿ ವಿಳಂಬ, ವೃಥಾ ಧನವ್ಯಯ, ಕೆಲಸ ಕಾರ್ಯಗಳಲ್ಲಿ ಅಪಜಯ, ದುಷ್ಟ ಜನರ ಸಹವಾಸದಿಂದ ತೊಂದರೆ,ಕೃಷಿಯಲ್ಲಿ ಲಾಭ, ವಸ್ತ್ರಾಭರಣ ಪ್ರಾಪ್ತಿ ಆಗಲಿದೆ.ಕರೆ ಮಾಡಿ 9901077772

ತುಲಾ ರಾಶಿ ದಿನಭವಿಷ್ಯ
ಈ ದಿನ ಆದಾಯಕ್ಕಿಂತ ಖರ್ಚು ಹೆಚ್ಚು, ಕೆಟ್ಟ ಮಾತುಗಳನ್ನಾಡುವಿರಿ, ಇಲ್ಲ ಸಲ್ಲದ ಅಪವಾದ ನಿಂದನೆ, ಸ್ವಜನರಿಂದ ವಿರೋಧ, ಆಕಸ್ಮಿಕ ಧನ ಲಾಭ, ವಾಹನ ಅಪಘಾತದಿಂದ ತೊಂದರೆ ಆಗಬಹುದು ಎಚ್ಚರ.ಕೇರಳ ಭಗವತಿ ದೇವಿಯ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ

ವೃಶ್ಚಿಕ ರಾಶಿ ದಿನಭವಿಷ್ಯ
ಇಂದು ವಾಸಗೃಹದಲ್ಲಿ ತೊಂದರೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಉತ್ತಮ ಬುದ್ಧಿಶಕ್ತಿ, ವಿವಾಹ ಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೇಹದಲ್ಲಿ ಆಲಸ್ಯ, ಮಾನಸಿಕ ನೆಮ್ಮದಿಗೆ ಧಕ್ಕೆಯಾಗಲಿದೆ.ಕರೆ ಮಾಡಿ
9901077772

ಧನಸ್ಸು ರಾಶಿ ದಿನಭವಿಷ್ಯ
ಇಂದು ನಿಮಗೆ ಧನಲಾಭ ವಿಪರೀತ ವ್ಯಸನ, ದೂರ ಪ್ರಯಾಣ, ನಾನಾ ರೀತಿಯ ಚಿಂತೆ, ಸುಖ ಭೋಜನ, ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ದ್ರವ್ಯ ಲಾಭ, ಸೈಟ್-ವಾಹನ ಖರೀದಿಗೆ ಸಹಕಾರ ದೊರೆಯಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮಕರ ರಾಶಿ ದಿನಭವಿಷ್ಯ
ವ್ಯಾಪಾರ-ಉದ್ಯೋಗದಲ್ಲಿ ಲಾಭ, ಹಣಕಾಸು ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆ, ದುಷ್ಟ ಜನರಿಂದ ತೊಂದರೆ, ಬಂಧುಗಳಲ್ಲಿ ಮನಃಸ್ತಾಪ, ಯತ್ನ ಕಾರ್ಯದಲ್ಲಿ ಜಯ.ಕರೆ ಮಾಡಿ 9901077772

ಕುಂಭ ರಾಶಿ ದಿನಭವಿಷ್ಯ
ಸ್ಥಾನ ಬದಲಾವಣೆ, ಅಕಾಲ ಭೋಜನ, ಕುಟುಂಬದಲ್ಲಿ ಕಲಹ, ಅತಿಯಾದ ನಿದ್ರೆ, ವ್ಯಾಸಂಗಕ್ಕೆ ತೊಂದರೆ, ಮಾನಸಿಕ ಅಶಾಂತಿ, ಸ್ಥಿರಾಸ್ತಿ ವಿಚಾರವಾಗಿ ಸಮಸ್ಯೆ ಕಾಡಬಹುದು.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772

ಮೀನ ರಾಶಿ ದಿನಭವಿಷ್ಯ
ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ರೋಗ ಬಾಧೆ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಏರುಪೇರು, ಪರಸ್ತ್ರೀಯಿಂದ ಧನ ಲಾಭ, ನಾನಾ ರೀತಿಯಲ್ಲಿ ಧನಾಗಮನ, ವಾರಾಂತ್ಯದಲ್ಲಿ ಆರೋಗ್ಯದಲ್ಲಿ ಚೇತರಿಕೆ.
ಕೇರಳ ಭಗವತಿ ದೇವಿಯ ಆರಾಧಕರು ಪಂಡಿತ ದಾಮೋದರ್ 100%ಪರಿಹಾರ ಮಾಡಿಕೊಡುತ್ತಾರೆ .ಕರೆ ಮಾಡಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…