ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772
ಮೇಷ ರಾಶಿ ದಿನಭವಿಷ್ಯ
ಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ
ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ, ಕೋರ್ಟ್ ಕೇಸ್ಗಳಲ್ಲಿ ವಿಘ್ನಗಳು ಕಡಿಮೆಯಾಗಿ ಸಂತಸದ ದಿನ ಇಂದು ನಿಮ್ಮದಾಗಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ
9901077772
ವೃಷಭ ರಾಶಿ ದಿನಭವಿಷ್ಯ
ಈ ದಿನ ನಿಮ್ಮ ರಾಶಿಯವರಿಗೆ ಗುರು ಹಿರಿಯರಲ್ಲಿ ಭಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಕುಟುಂಬದಲ್ಲಿ ಅಹಿತಕರ ವಾತಾವರಣ, ಬಂಧುಗಳಿಂದ ಸಹಾಯ, ಆಕಸ್ಮಿಕ ಖರ್ಚು, ಸ್ತ್ರೀಯರಿಗೆ ಲಾಭದಾಯಕ ದಿನ. ಕರೆ ಮಾಡಿ 9901077772
ಮಿಥುನ ರಾಶಿ ದಿನಭವಿಷ್ಯ
ಇಂದು ನಿಮಗೆ ದಾನ-ಧರ್ಮದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಕೀರ್ತಿ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ, ಹೊಸ ವ್ಯವಹಾರದಲ್ಲಿ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ ಶಾಂತ ರೀತಿಯಲ್ಲಿ ವರ್ತಿಸಿ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ
9901077772
ಕಟಕ ರಾಶಿ ದಿನಭವಿಷ್ಯ
ಅಧಿಕವಾದ ಖರ್ಚು, ಪುಣ್ಯಕ್ಷೇತ್ರ ದರ್ಶನ, ಕಾರ್ಯ ಸಾಧನೆಗಾಗಿ ತಿರುಗಾಟ, ಸ್ಥಿರಾಸ್ತಿ ಮಾರಾಟ ಸಾಧ್ಯತೆ, ಮನಸ್ಸಿನಲ್ಲಿ ಗೊಂದಲ, ಅನ್ಯ ಜನರಲ್ಲಿ ವೈಮನಸ್ಸು, ವ್ಯಾಪಾರದಲ್ಲಿ ಲಾಭ.ಕರೆ ಮಾಡಿ
9901077772
ಸಿಂಹ ರಾಶಿ ದಿನಭವಿಷ್ಯ
ಪ್ರಿಯ ಜನರ ಸಂದರ್ಶನ, ಸ್ತ್ರೀಯರಿಗೆ ಅನುಕೂಲ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಸ್ಥಿರಾಸ್ತಿ ಸಂಪಾದನೆ, ಮನಸ್ಸಿನಲ್ಲಿ ಭಯ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ ಆಗಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772
ಕನ್ಯಾ ರಾಶಿ ದಿನಭವಿಷ್ಯ
ಮಾಡಿದ ಕೆಲಸ ಕಾರ್ಯಗಳಲ್ಲಿ ವಿಳಂಬ, ವೃಥಾ ಧನವ್ಯಯ, ಕೆಲಸ ಕಾರ್ಯಗಳಲ್ಲಿ ಅಪಜಯ, ದುಷ್ಟ ಜನರ ಸಹವಾಸದಿಂದ ತೊಂದರೆ,ಕೃಷಿಯಲ್ಲಿ ಲಾಭ, ವಸ್ತ್ರಾಭರಣ ಪ್ರಾಪ್ತಿ ಆಗಲಿದೆ.ಕರೆ ಮಾಡಿ 9901077772
ತುಲಾ ರಾಶಿ ದಿನಭವಿಷ್ಯ
ಈ ದಿನ ಆದಾಯಕ್ಕಿಂತ ಖರ್ಚು ಹೆಚ್ಚು, ಕೆಟ್ಟ ಮಾತುಗಳನ್ನಾಡುವಿರಿ, ಇಲ್ಲ ಸಲ್ಲದ ಅಪವಾದ ನಿಂದನೆ, ಸ್ವಜನರಿಂದ ವಿರೋಧ, ಆಕಸ್ಮಿಕ ಧನ ಲಾಭ, ವಾಹನ ಅಪಘಾತದಿಂದ ತೊಂದರೆ ಆಗಬಹುದು ಎಚ್ಚರ.ಕೇರಳ ಭಗವತಿ ದೇವಿಯ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ
ವೃಶ್ಚಿಕ ರಾಶಿ ದಿನಭವಿಷ್ಯ
ಇಂದು ವಾಸಗೃಹದಲ್ಲಿ ತೊಂದರೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಉತ್ತಮ ಬುದ್ಧಿಶಕ್ತಿ, ವಿವಾಹ ಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೇಹದಲ್ಲಿ ಆಲಸ್ಯ, ಮಾನಸಿಕ ನೆಮ್ಮದಿಗೆ ಧಕ್ಕೆಯಾಗಲಿದೆ.ಕರೆ ಮಾಡಿ
9901077772
ಧನಸ್ಸು ರಾಶಿ ದಿನಭವಿಷ್ಯ
ಇಂದು ನಿಮಗೆ ಧನಲಾಭ ವಿಪರೀತ ವ್ಯಸನ, ದೂರ ಪ್ರಯಾಣ, ನಾನಾ ರೀತಿಯ ಚಿಂತೆ, ಸುಖ ಭೋಜನ, ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ದ್ರವ್ಯ ಲಾಭ, ಸೈಟ್-ವಾಹನ ಖರೀದಿಗೆ ಸಹಕಾರ ದೊರೆಯಲಿದೆ.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772
ಮಕರ ರಾಶಿ ದಿನಭವಿಷ್ಯ
ವ್ಯಾಪಾರ-ಉದ್ಯೋಗದಲ್ಲಿ ಲಾಭ, ಹಣಕಾಸು ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆ, ದುಷ್ಟ ಜನರಿಂದ ತೊಂದರೆ, ಬಂಧುಗಳಲ್ಲಿ ಮನಃಸ್ತಾಪ, ಯತ್ನ ಕಾರ್ಯದಲ್ಲಿ ಜಯ.ಕರೆ ಮಾಡಿ 9901077772
ಕುಂಭ ರಾಶಿ ದಿನಭವಿಷ್ಯ
ಸ್ಥಾನ ಬದಲಾವಣೆ, ಅಕಾಲ ಭೋಜನ, ಕುಟುಂಬದಲ್ಲಿ ಕಲಹ, ಅತಿಯಾದ ನಿದ್ರೆ, ವ್ಯಾಸಂಗಕ್ಕೆ ತೊಂದರೆ, ಮಾನಸಿಕ ಅಶಾಂತಿ, ಸ್ಥಿರಾಸ್ತಿ ವಿಚಾರವಾಗಿ ಸಮಸ್ಯೆ ಕಾಡಬಹುದು.ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772
ಮೀನ ರಾಶಿ ದಿನಭವಿಷ್ಯ
ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ರೋಗ ಬಾಧೆ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಏರುಪೇರು, ಪರಸ್ತ್ರೀಯಿಂದ ಧನ ಲಾಭ, ನಾನಾ ರೀತಿಯಲ್ಲಿ ಧನಾಗಮನ, ವಾರಾಂತ್ಯದಲ್ಲಿ ಆರೋಗ್ಯದಲ್ಲಿ ಚೇತರಿಕೆ.
ಕೇರಳ ಭಗವತಿ ದೇವಿಯ ಆರಾಧಕರು ಪಂಡಿತ ದಾಮೋದರ್ 100%ಪರಿಹಾರ ಮಾಡಿಕೊಡುತ್ತಾರೆ .ಕರೆ ಮಾಡಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.