ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.
ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್ಟಿ) ಇರುತ್ತದೆ.
ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ .ಪಿನ್ ಹಾಕುವ ಮೊದಲು ನಿಲ್ಲಿ- ಐಸಿಐಸಿಐ ಬ್ಯಾಂಕ್ ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್ ಹಾಕುವ ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.
ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.