ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.

ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್ಟಿ) ಇರುತ್ತದೆ.

ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ .ಪಿನ್ ಹಾಕುವ ಮೊದಲು ನಿಲ್ಲಿ- ಐಸಿಐಸಿಐ ಬ್ಯಾಂಕ್ ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್ ಹಾಕುವ ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.

ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.