ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.

ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್ಟಿ) ಇರುತ್ತದೆ.

ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ .ಪಿನ್ ಹಾಕುವ ಮೊದಲು ನಿಲ್ಲಿ- ಐಸಿಐಸಿಐ ಬ್ಯಾಂಕ್ ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್ ಹಾಕುವ ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.

ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…