ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.
ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್ಟಿ) ಇರುತ್ತದೆ.
ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ .ಪಿನ್ ಹಾಕುವ ಮೊದಲು ನಿಲ್ಲಿ- ಐಸಿಐಸಿಐ ಬ್ಯಾಂಕ್ ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್ ಹಾಕುವ ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.
ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…