News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉದ್ಯೋಗ, ಉಪಯುಕ್ತ ಮಾಹಿತಿ

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

140

ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.

ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ  ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ  ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.

ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.

ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ

ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ 

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಜ್ಯೋತಿಷ್ಯ

    ಹನುಮಂತನ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…