ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.
ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.
ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.
ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…