News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉದ್ಯೋಗ, ಉಪಯುಕ್ತ ಮಾಹಿತಿ

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

152

ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.

ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ  ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ  ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.

ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.

ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ

ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ 

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…