ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.
ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.
ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.
ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ
ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…