News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉದ್ಯೋಗ, ಉಪಯುಕ್ತ ಮಾಹಿತಿ

ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

140

ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ. ಹಾಗಿದ್ರೆ ಬಾಳೆ ಸಿಪ್ಪೆಯನ್ನು ಯಾವ ರೀತಿಯಾಗಿ ಬಳಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಮೊಡವೆಗಳಿಗೆ:
ತ್ವಚ್ಛೆಯ ಆರೈಕೆಗೆ ಮನೆಮದ್ದಾಗಿ ಬಾಳೆಹಣ್ಣಿನ ಸಿಪ್ಪೆಯನ್ನು ಬಳಸಿಕೊಳ್ಳಬಹುದು. ಮುಖ್ಯವಾಗಿ ಮುಖದಲ್ಲಿ ಮೂಡುವ ಮೊಡವೆಗಳ ಸಮಸ್ಯೆಗೆ ಬಾಳೆ ಸಿಪ್ಪೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮೊಡವೆಗಳಿರುವ ಜಾಗದಲ್ಲಿ ಬಾಳೆ ಸಿಪ್ಪೆಯಿಂದ ಪ್ರತಿನಿತ್ಯ ಸವರುವುದರಿಂದ ಮೊಡವೆಗಳು ಕಡಿಮೆಯಾಗುತ್ತಾ ಹೋಗುತ್ತವೆ.ಕಲೆಗಳ ನಿವಾರಣೆಗೆ : ಮುಖದಲ್ಲಿ ಕಪ್ಪು ಕಲೆ ಅಥವಾ ಮೊಡವೆಗಳಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡಿ. ಸುಮಾರು 10-15 ನಿಮಿಷಗಳ ಕಾಲ ಬಿಟ್ಟು ಮುಖವನ್ನು ತೊಳೆಯಿರಿ. ದಿನದಲ್ಲಿ ಎರಡು ಅಥವಾ ಮೂರು ಭಾರಿ ಈ ರೀತಿ ಮಾಡುವುದರಿಂದ ಒಂದು ವಾರದೊಳಗೆ ಕಲೆಗಳು ಮಾಯವಾಗುತ್ತವೆ.

ನೋವು ನಿವಾರಣೆ : ಬಾಳೆ ಹಣ್ಣಿನ ಸಿಪ್ಪೆಯನ್ನು ರಾತ್ರಿ ಮಲಗುವ ವೇಳೆ ಗಾಯಗಳಿರುವ ಜಾಗಕ್ಕೆ ಬಟ್ಟೆಯ ಸಹಾಯದಿಂದ ಕಟ್ಟಿರಿ. ಈ ರೀತಿ ಮಾಡುವುದರಿಂದ ಬೇಗನೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಕ್ರಿಮಿಕೀಟಗಳು ಕಚ್ಚಿದ ಜಾಗಕ್ಕೆ ಇದರಿಂದ ಮಸಾಜ್ ಮಾಡಿದರೆ ತುರಿಕೆ ಹಾಗೂ ನೋವು ನಿವಾರಣೆಯಾಗುತ್ತದೆ.

ಬಿಳಿ ಹಲ್ಲುಗಳಿಗಾಗಿ : ನಿಮ್ಮ ಹಲ್ಲುಗಳು ಪಳಪಳ ಹೊಳೆಯಬೇಕಿದ್ದಲ್ಲಿ ಬಾಳೆ ಹಣ್ಣಿನ ಸಿಪ್ಪೆಯಿಂದ  ಒಂದು ನಿಮಿಷ ಹಲ್ಲುಗಳ ಮೇಲೆ ಚೆನ್ನಾಗಿ ಉಜ್ಜಿ. ಒಂದು ವಾರ ಈ ರೀತಿ ಮಾಡಿದರೆ  ಹಳದಿಗಟ್ಟಿದ ನಿಮ್ಮ ಹಲ್ಲುಗಳು ಶುಭ್ರವಾಗಿ ಕಾಣಿಸುತ್ತದೆ.

ಸುಕ್ಕು ನಿವಾರಣೆಗೆ : ನಿಮ್ಮ ಚರ್ಮ ಸುಕ್ಕುಗಟ್ಟಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಆ ಪ್ರದೇಶದಲ್ಲಿ ಉಜ್ಜಿ. ಇದರಿಂದ ತ್ವಚೆಯ ಮೇಲೆ ದ್ರವಾಂಶ ಬೀರುತ್ತದೆ. ಇದರಿಂದ ಸುಕ್ಕು ಮರುಕಳಿಸುವುದು ತಪ್ಪುತ್ತದೆ.

ಸಿಪ್ಪೆ ತಿನ್ನಿ : ಬಾಳೆ ಹಣ್ಣಿನ ಸಿಪ್ಪೆಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಲ್ಲದೆ ಸಿಪ್ಪೆಯನ್ನು ಬಳಸಿ ಅನೇಕ ಕಡೆಗಳಲ್ಲಿ ಬೇರೆ ಬೇರೆ ರೀತಿಯ ಆಹಾರಗಳನ್ನು ತಯಾರು ಮಾಡಿಕೊಳ್ಳಬಹುದು.

ಉತ್ತಮ ತ್ವಚೆಗಾಗಿ : ಉತ್ತಮ ತ್ವಚೆಗಾಗಿ ಎರಡು ದಿನಕ್ಕೊಮ್ಮೆ ಬಾಳೆ ಹಣ್ಣಿನ ಸಿಪ್ಪೆಯಿಂದ ಮುಖದ ಪೂರ್ತಿ ಮಸಾಜ್ ಮಾಡಿಕೊಳ್ಳಿ. ಇದರಲ್ಲಿರುವ ಔಷಧೀಯ ಗುಣ ನಿಮ್ಮ ತ್ವಚೆಯನ್ನು ಮೃದುಗೊಳಿಸಿ ಸುಂದರವಾಗಿಸುತ್ತದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಕರೆ ಮಾಡಿದ ಕ್ಷಣಮಾತ್ರದಲ್ಲಿ ಪರಿಹಾರ ಸೂಚಿಸುತ್ತಾರೆ

ಸಮಸ್ಯೆಗಳಲ್ಲಿ ಬೆಂದು ನೊಂದಿದ್ದಾರೇ ಕೊಡಲೆ 

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.