News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

433

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.

* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.

* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.

* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.

* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.

* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.

* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.

* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.

* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…