ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.
* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.
* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.
* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.
* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.
* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.
* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.
* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.
* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…