ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.
* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.
* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.
* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.
* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.
* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.
* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.
* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.
* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…