ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ.

ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ ಸಾಧ್ಯತೆಯಿದೆ.

ಚುನಾವಣೆ ನೀತಿ ಸಂಹಿತೆಯೇನಾದರೂ ಅಡ್ಡಿಯಾಗುವುದೇ ಎಂಬ ಬಗ್ಗೆ ಪ್ರಶ್ನೆ ಏಳುತ್ತಿದೆ. ಆದರೆ ಆಯೋಜಕರು, ಶತಮಾನಗಳಿಂದಲೂ ನಡೆಯುತ್ತಿರುವ ಸಾಂಪ್ರದಾಯಿಕ ಆಚರಣೆಯಾಗಿರುವುದರಿಂದ ಇದಕ್ಕೆ ಯಾವುದೇ ಅಡ್ಡಿ,ಆತಂಕಗಳು ಎದುರಾಗುವುದಿಲ್ಲ ಎನ್ನುತ್ತಾರೆ.

ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಹಾಗೂ ಬಸವನಿಗೆ ಕಡಲೆ ಕಾಯಿಗಳ ಅಭಿಷೇಕ ಇತ್ಯಾದಿಗಳು ನಡೆಯಲಿವೆ. ಈ ಬಾರಿಯ ಪರಿಷೆಯಲ್ಲಿ ಕನಿಷ್ಠ ಎರಡು ಸಾವಿರ ಮಳಿಗೆಗಳು ತೆರೆಯಲಿವೆ. ಇದಲ್ಲದೆ ಪೀಪಿ ಮತ್ತಿತರ ಸಾಮಗ್ರಿಗಳನ್ನು ಮಾರುವ ಸಂಚಾರಿ ಮಾರಾಟಗಾರರು ನೂರಾರು ಸಂಖ್ಯೆಯಲ್ಲಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?