ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುರುಳಿ ಟೀ ಮಾಡುವ ವಿಧಾನ!
ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ.

ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ ಸಮಸ್ಯೆ ನಿವಾರಿಸಲು ಮದ್ದಾಗಿ ಕೆಲಸ ಮಾಡುತ್ತದೆ, ಹೃದಯದ ಆರೋಗ್ಯ, ಜೀರ್ಣ ಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ಫ್ಲೇವೋನಾಯ್ಡ್ ಅಂಶ ಆರೋಗಕ್ಕೆ ತುಂಬಾ ಒಳ್ಳೆಯದಾಗಿದೆ.

ಹುರುಳಿ ಟೀ ಮಾಡಲು ಬೇಕಾದ ಸಾಮಾಗ್ರಿ:
ನೀರು- 3 ಕಪ್ಹು, ರುಳಿ ಕಾಳು- 2 ಚಮಚ, ಜೇನು ತುಪ್ಪ- 1 ಚಮಚ
ಮಾಡುವ ವಿಧಾನ:
ಮೊದಲು ಸ್ಟವ್ ಹಚ್ಚಿ ಒಂದು ತವಾದಲ್ಲಿ ಹುರುಳಿ ಕಾಳುಗಳನ್ನು ಹುರಿದುಕೊಂಡು ಪಕ್ಕಕ್ಕೆ ಎತ್ತಿಟ್ಟುಕೊಳ್ಳಿ. ಬಳಿಕ ಚಹಾ ತಯಾರಿಸಲು ಪಾತ್ರೆಯಲ್ಲಿ ನೀರು ಕುದಿಯಲು ಇಡಿ.

ಬಳಿಕ ಕುದಿಯುತ್ತಿರುವ ನೀರಿಗೆ ಹುರಿಡದಿಟ್ಟುಕೊಂಡ ಹುರುಳಿ ಕಾಳನ್ನು ಹಾಕಿ 1ರಿಂದ 3 ನಿಮಿಷ ಕುದಿಯಲು ಬಿಡಿ. ಬೇಕಾದರೆ ಹುರಿದ ಹುರುಳಿ ಕಾಳನ್ನು ಪುಡಿ ಮಾಡಿ ಕೂಡ ಚಹಾ ತಯಾರಿಸಬಹುದು. ಅಷ್ಟೇ ಅಲ್ಲದೆ ಹುರುಳಿ ಎಲೆಗಳನ್ನು ಒಣಗಿಸಿ, ಪುಡಿ ಮಾಡಿ ಅದನ್ನು ಕೂಡ ಚಹಾ ಮಾಡಲು ಬಳಸಬಹುದು.
ಬಳಿಕ ಹುರುಳಿ ಕಾಳಿನ ಅಂಶ ನೀರಿನಲ್ಲಿ ಬೆರೆತ ಬಳಿಕ ಸ್ಟವನ್ನು ಆಫ್ ಮಾಡಿ. ಲೋಟದಲ್ಲಿ ಚಹಾ ಸೋಸಿ ಕುಡಿಯಿರಿ. ಈ ಚಹಾವನ್ನು ಹಾಗೆ ಕುಡಿಯಬಹುದು, ಇಲ್ಲವಾದರೇ ಇದಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ಸೇವಿಸಬಹುದು.

ಆರೋಗ್ಯಕರ ಲಾಭವೇನು?
1. ಕಿಡ್ನಿ ಸಮಸ್ಯೆಗೆ ಮದ್ದು
ಹುರುಳಿ ಕಾಳಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಹಾಗೂ ರುಟಿನ್ ಅಂಶ ಕಿಡ್ನಿ ಸಮಸ್ಯೆಗೆ ರಾಮಬಾಣ. ಪ್ರತಿನಿತ್ಯ ಹುರುಳಿ ಟೀ ಸೇವನೆ ಮಾಡಿದರೆ ಕಿಡ್ನಿ ಸಮಸ್ಯೆ ನಿಧಾನವಾಗಿ ಗುಣವಾಗುತ್ತದೆ.
2. ಮಧುಮೇಹ ನಿಯಂತ್ರಣಕ್ಕೆ ಸಹಕಾರಿ:
ಮಧುಮೇಹಿಗಳು ಹುರುಳಿ ಟೀ ಕುಡಿದರೆ ಅವರ ದೇಹದಲ್ಲಿ ಸಕ್ಕರೆಯಂಶವನ್ನು ಅದು ನಿಯಂತ್ರಿಸುತ್ತದೆ. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ, ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ.

3. ಹೃದಯದ ಆರೋಗ್ಯಕ್ಕೆ ಉತ್ತಮ:
ಹುರುಳಿ ಟೀ ಪ್ರತಿದಿನ ಕುಡಿಯುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ಇದು ತಡೆಗಟ್ಟುತ್ತದೆ. ಪಾಶ್ರ್ವವಾಯು, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ.
4. ಜೀರ್ಣಕ್ರಿಯೆಗೆ ಒಳ್ಳೆದು:
ಹುರುಳಿ ಕಾಳಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಬರುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆ ಇರುವವರು ಹುರುಳಿ ಟೀ ಸೇವಿಸಿದರೆ ಒಳ್ಳೆದು.

5. ತೂಕ ಇಳಿಸುತ್ತದೆ:
ಹುರುಳಿಕಾಳು ತೂಕ ಇಳಿಕೆಯಲ್ಲಿ ಉತ್ತಮ ಕಾರ್ಯ ನಿರ್ವಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಮೆಟಬಾಲಿಸಂ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ನೀರಿನ ಅಂಶ ಹೆಚ್ಚಿಸಿ ಬೇಡದ ಪೌಂಡ್ಸ್ ಗಳನ್ನು ನಾಶ ಮಾಡುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
6. ಕ್ಯಾನ್ಸರ್ ತಡೆಗಟ್ಟುತ್ತದೆ:
ಹುರುಳಿ ಕಾಳಿನಲ್ಲಿರುವ ರುಟಿನ್ ಅಂಶ ಇರುತ್ತದೆ. ಈ ರುಟಿನ್ ಅಂಶ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…