ಸೌಂದರ್ಯ

‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

89

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ.

  • ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು.
  • ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ ಮುಖವನ್ನು ಶುದ್ಧ ನೀರಿನಲ್ಲಿ ತೊಳೆಯಬೇಕು.
  • ಹಣ್ಣು, ಸೊಪ್ಪು ಮತ್ತು ತರಕಾರಿಗಳನ್ನು ಯಥೇಚ್ಛವಾಗಿ ಬಳಸಬೇಕು.
  • ಪುದೀನಾ ಎಲೆಯ ರಸವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಉಗುರು ಬೆಚ್ಚನೆಯ ನೀರಿನಿಂದ ಮುಖವನ್ನು ತೊಳೆಯಬೇಕು.
  • ಅರಿಶಿಣ ಪುಡಿ, ಪಪ್ಪಾಯ ಹಣ್ಣು, ಸವತೆಕಾಯಿ, ಕ್ಯಾರೆಟ್, ಟೊಮೆಟೊ, ಜೇನುತುಪ್ಪ ಇವುಗಳ ಫೇಸ್ ಪ್ಯಾಕ್ ಬಳಸಬೇಕು.
  • ಆಲೀವ್ ಎಣ್ಣೆಯನ್ನು ಮುಖಕ್ಕೆ ಮರ್ದನ ಮಾಡಿ 20 ನಿಮಿಷಗಳ ನಂತರ ಮುಖಕ್ಕೆ ಹಬೆಯನ್ನು ತೆಗೆದುಕೊಳ್ಳುವುದರಿಂದ ಮೊಡವೆಗಳು ನಿವಾರಣೆಯಾಗುತ್ತವೆ.
  • ಕಲ್ಲಂಗಡಿ ರಸ, ಕ್ಯಾರೆಟ್ ರಸ, ಬಾಳೆ ಹಣ್ಣಿನ ರಸವನ್ನು ಐಸ್ ಮಾಡುವ ಟ್ರೇ ನಲ್ಲಿ ಇರಿಸಿ ಐಸ್ ಕ್ಯೂಬ್ ಮಾಡಿಕೊಳ್ಳಬೇಕು. ಈ ಹಣ್ಣಿನ ರಸದ ಐಸ್ ಕ್ಯೂಬ್ ನಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಮೊಡವೆ ನಿಯಂತ್ರಣದಲ್ಲಿರುತ್ತದೆ.
  • ನಿಂಬೆ ರಸ ಅಥವಾ ಜೇನುತುಪ್ಪ ಅಥವಾ ಮೊಟ್ಟೆಯ ಬಿಳಿ ಭಾಗವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಬೆಚ್ಚನೆಯ ನೀರಿನಲ್ಲಿ ತೊಳೆಯಬೇಕು.
  • ಚಂದನ ಪುಡಿಯನ್ನು ಗುಲಾಬಿ ನೀರಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ತೆಳುವಾಗಿ ಲೇಪನ ಮಾಡಿ ಬೆಳಗ್ಗೆ ಎದ್ದು ಮುಖವನ್ನು ತಣ್ಣೀರಿನಿಂದ ತೊಳೆಯಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…