News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

97

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ.

  • ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು.
  • ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ ಮುಖವನ್ನು ಶುದ್ಧ ನೀರಿನಲ್ಲಿ ತೊಳೆಯಬೇಕು.
  • ಹಣ್ಣು, ಸೊಪ್ಪು ಮತ್ತು ತರಕಾರಿಗಳನ್ನು ಯಥೇಚ್ಛವಾಗಿ ಬಳಸಬೇಕು.
  • ಪುದೀನಾ ಎಲೆಯ ರಸವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಉಗುರು ಬೆಚ್ಚನೆಯ ನೀರಿನಿಂದ ಮುಖವನ್ನು ತೊಳೆಯಬೇಕು.
  • ಅರಿಶಿಣ ಪುಡಿ, ಪಪ್ಪಾಯ ಹಣ್ಣು, ಸವತೆಕಾಯಿ, ಕ್ಯಾರೆಟ್, ಟೊಮೆಟೊ, ಜೇನುತುಪ್ಪ ಇವುಗಳ ಫೇಸ್ ಪ್ಯಾಕ್ ಬಳಸಬೇಕು.
  • ಆಲೀವ್ ಎಣ್ಣೆಯನ್ನು ಮುಖಕ್ಕೆ ಮರ್ದನ ಮಾಡಿ 20 ನಿಮಿಷಗಳ ನಂತರ ಮುಖಕ್ಕೆ ಹಬೆಯನ್ನು ತೆಗೆದುಕೊಳ್ಳುವುದರಿಂದ ಮೊಡವೆಗಳು ನಿವಾರಣೆಯಾಗುತ್ತವೆ.
  • ಕಲ್ಲಂಗಡಿ ರಸ, ಕ್ಯಾರೆಟ್ ರಸ, ಬಾಳೆ ಹಣ್ಣಿನ ರಸವನ್ನು ಐಸ್ ಮಾಡುವ ಟ್ರೇ ನಲ್ಲಿ ಇರಿಸಿ ಐಸ್ ಕ್ಯೂಬ್ ಮಾಡಿಕೊಳ್ಳಬೇಕು. ಈ ಹಣ್ಣಿನ ರಸದ ಐಸ್ ಕ್ಯೂಬ್ ನಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಮೊಡವೆ ನಿಯಂತ್ರಣದಲ್ಲಿರುತ್ತದೆ.
  • ನಿಂಬೆ ರಸ ಅಥವಾ ಜೇನುತುಪ್ಪ ಅಥವಾ ಮೊಟ್ಟೆಯ ಬಿಳಿ ಭಾಗವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಬೆಚ್ಚನೆಯ ನೀರಿನಲ್ಲಿ ತೊಳೆಯಬೇಕು.
  • ಚಂದನ ಪುಡಿಯನ್ನು ಗುಲಾಬಿ ನೀರಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ತೆಳುವಾಗಿ ಲೇಪನ ಮಾಡಿ ಬೆಳಗ್ಗೆ ಎದ್ದು ಮುಖವನ್ನು ತಣ್ಣೀರಿನಿಂದ ತೊಳೆಯಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…