ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…