ಸೌಂದರ್ಯ

‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

83

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ.

  • ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು.
  • ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ ಮುಖವನ್ನು ಶುದ್ಧ ನೀರಿನಲ್ಲಿ ತೊಳೆಯಬೇಕು.
  • ಹಣ್ಣು, ಸೊಪ್ಪು ಮತ್ತು ತರಕಾರಿಗಳನ್ನು ಯಥೇಚ್ಛವಾಗಿ ಬಳಸಬೇಕು.
  • ಪುದೀನಾ ಎಲೆಯ ರಸವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಉಗುರು ಬೆಚ್ಚನೆಯ ನೀರಿನಿಂದ ಮುಖವನ್ನು ತೊಳೆಯಬೇಕು.
  • ಅರಿಶಿಣ ಪುಡಿ, ಪಪ್ಪಾಯ ಹಣ್ಣು, ಸವತೆಕಾಯಿ, ಕ್ಯಾರೆಟ್, ಟೊಮೆಟೊ, ಜೇನುತುಪ್ಪ ಇವುಗಳ ಫೇಸ್ ಪ್ಯಾಕ್ ಬಳಸಬೇಕು.
  • ಆಲೀವ್ ಎಣ್ಣೆಯನ್ನು ಮುಖಕ್ಕೆ ಮರ್ದನ ಮಾಡಿ 20 ನಿಮಿಷಗಳ ನಂತರ ಮುಖಕ್ಕೆ ಹಬೆಯನ್ನು ತೆಗೆದುಕೊಳ್ಳುವುದರಿಂದ ಮೊಡವೆಗಳು ನಿವಾರಣೆಯಾಗುತ್ತವೆ.
  • ಕಲ್ಲಂಗಡಿ ರಸ, ಕ್ಯಾರೆಟ್ ರಸ, ಬಾಳೆ ಹಣ್ಣಿನ ರಸವನ್ನು ಐಸ್ ಮಾಡುವ ಟ್ರೇ ನಲ್ಲಿ ಇರಿಸಿ ಐಸ್ ಕ್ಯೂಬ್ ಮಾಡಿಕೊಳ್ಳಬೇಕು. ಈ ಹಣ್ಣಿನ ರಸದ ಐಸ್ ಕ್ಯೂಬ್ ನಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಮೊಡವೆ ನಿಯಂತ್ರಣದಲ್ಲಿರುತ್ತದೆ.
  • ನಿಂಬೆ ರಸ ಅಥವಾ ಜೇನುತುಪ್ಪ ಅಥವಾ ಮೊಟ್ಟೆಯ ಬಿಳಿ ಭಾಗವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಬೆಚ್ಚನೆಯ ನೀರಿನಲ್ಲಿ ತೊಳೆಯಬೇಕು.
  • ಚಂದನ ಪುಡಿಯನ್ನು ಗುಲಾಬಿ ನೀರಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ತೆಳುವಾಗಿ ಲೇಪನ ಮಾಡಿ ಬೆಳಗ್ಗೆ ಎದ್ದು ಮುಖವನ್ನು ತಣ್ಣೀರಿನಿಂದ ತೊಳೆಯಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ