News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

95

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ.

  • ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು.
  • ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ ಮುಖವನ್ನು ಶುದ್ಧ ನೀರಿನಲ್ಲಿ ತೊಳೆಯಬೇಕು.
  • ಹಣ್ಣು, ಸೊಪ್ಪು ಮತ್ತು ತರಕಾರಿಗಳನ್ನು ಯಥೇಚ್ಛವಾಗಿ ಬಳಸಬೇಕು.
  • ಪುದೀನಾ ಎಲೆಯ ರಸವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಉಗುರು ಬೆಚ್ಚನೆಯ ನೀರಿನಿಂದ ಮುಖವನ್ನು ತೊಳೆಯಬೇಕು.
  • ಅರಿಶಿಣ ಪುಡಿ, ಪಪ್ಪಾಯ ಹಣ್ಣು, ಸವತೆಕಾಯಿ, ಕ್ಯಾರೆಟ್, ಟೊಮೆಟೊ, ಜೇನುತುಪ್ಪ ಇವುಗಳ ಫೇಸ್ ಪ್ಯಾಕ್ ಬಳಸಬೇಕು.
  • ಆಲೀವ್ ಎಣ್ಣೆಯನ್ನು ಮುಖಕ್ಕೆ ಮರ್ದನ ಮಾಡಿ 20 ನಿಮಿಷಗಳ ನಂತರ ಮುಖಕ್ಕೆ ಹಬೆಯನ್ನು ತೆಗೆದುಕೊಳ್ಳುವುದರಿಂದ ಮೊಡವೆಗಳು ನಿವಾರಣೆಯಾಗುತ್ತವೆ.
  • ಕಲ್ಲಂಗಡಿ ರಸ, ಕ್ಯಾರೆಟ್ ರಸ, ಬಾಳೆ ಹಣ್ಣಿನ ರಸವನ್ನು ಐಸ್ ಮಾಡುವ ಟ್ರೇ ನಲ್ಲಿ ಇರಿಸಿ ಐಸ್ ಕ್ಯೂಬ್ ಮಾಡಿಕೊಳ್ಳಬೇಕು. ಈ ಹಣ್ಣಿನ ರಸದ ಐಸ್ ಕ್ಯೂಬ್ ನಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಮೊಡವೆ ನಿಯಂತ್ರಣದಲ್ಲಿರುತ್ತದೆ.
  • ನಿಂಬೆ ರಸ ಅಥವಾ ಜೇನುತುಪ್ಪ ಅಥವಾ ಮೊಟ್ಟೆಯ ಬಿಳಿ ಭಾಗವನ್ನು ಮುಖಕ್ಕೆ ಲೇಪನ ಮಾಡಿ 20 ನಿಮಿಷಗಳ ನಂತರ ಬೆಚ್ಚನೆಯ ನೀರಿನಲ್ಲಿ ತೊಳೆಯಬೇಕು.
  • ಚಂದನ ಪುಡಿಯನ್ನು ಗುಲಾಬಿ ನೀರಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ತೆಳುವಾಗಿ ಲೇಪನ ಮಾಡಿ ಬೆಳಗ್ಗೆ ಎದ್ದು ಮುಖವನ್ನು ತಣ್ಣೀರಿನಿಂದ ತೊಳೆಯಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…