ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.