ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

83

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆತ್ತಲೆ ಫೋಟೋ ಅಪ್ಲೋಡ್ ಮಾಡಿ ತನ್ನ ಹುಟ್ಟು ಹಬ್ಬವನ್ನು ಸಂಬ್ರಮಿಸಿದ ನಟಿ…!

    ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್‍ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್‍ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ಸುದ್ದಿ

    ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.   ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…