ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

83

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…