ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

84

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.