ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

84

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…